ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದಿಂದ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಭೇಟಿ - ಎಲೆ ಚುಕ್ಕೆ ರೋಗ ನಿರ್ಮೂಲನೆ ಕುರಿತು ಮನವಿ
S
Sankusha
ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಹಾಗೂ ಅಡಕೆ ಬೆಳೆಗಾರರ ಸಂಘದ ವತಿಯಿಂದ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ಬಳಿ ಎಲೆ ಚುಕ್ಕೆ ರೋಗದ ನಿರ್ಮೂಲನೆಗೆ ಕೇಂದ್ರ ಸರ್ಕಾರದಿಂದ ತ್ವರಿತ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
S
Sankusha
Author at ರೈತ ಒಕ್ಕೂಟ. Passionate about technology and innovation.