ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ನೂತನ ಕಚೇರಿಗಳ ಉದ್ಘಾಟನೆ ಸಲುವಾಗಿ ಪೂರ್ವಭಾವಿ ಸಭೆ
S
Sankusha
ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ನೂತನ ಕಚೇರಿಗಳ ಉದ್ಘಾಟನೆ ಸಲುವಾಗಿ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಈ ವೇಳೆ ಕ್ಷೇತ್ರದ ವಿವಿಧ ಭಾಗಗಳ ಮುಖಂಡರು ಮತ್ತು ರೈತ ಬಾಂಧವರು ಉಪಸ್ಥಿತರಿದ್ದರು.
Gallery
S
Sankusha
Author at ರೈತ ಒಕ್ಕೂಟ. Passionate about technology and innovation.